ಉಡುಪಿ: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿ.20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…