ಮಂಗಳೂರು: ಉಡುಪಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಡಿ.20 ರಂದು ಬೆಳಿಗ್ಗೆ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ತುರ್ತುನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ಸಮಸ್ಯೆಉಂಟಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.
ಉತ್ತರ ಭಾರತ, ತಿರುಪತಿ, ಚೆನ್ನೈ ಪ್ರವಾಸ ಕೈಗೊಂಡು ಡಿ.19 ರಂದು ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ನಂತರ ಉಡುಪಿಗೆ ತೆರಳಿದ್ದು ಡಿ.20 ರಂದು ಮುಂಜಾನೆ ಉಸಿರಾಟದ ತೊಂದರೆಯುಂಟಾಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಪ್ರಮುಖರು ಶ್ರೀಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದು ಭೇಟಿ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ಉಡುಪಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…