ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…