ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…