ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…