ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…