ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…