ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…