ಸುಳ್ಯ: ಪೇರಡ್ಕ ಮುಹ್ಯದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಿಸಲಾಯಿತು.ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಫೈಝಿ ಯವರ ನೇತೃತ್ವದಲ್ಲಿ ಈದ್ ನಮಾಝ್ ನಡೆಯಿತು. ಬಳಿಕ ಮಖಾಂ ಝಿಯಾರತ್ ಹಾಗೂ ಮರಣ ಹೊಂದಿದವರಿಗೆ ಖಬರ್ ಝಿಯಾರತ್ ನಡೆಯಿತು.
ಕೆ.ಪಿಸಿ.ಸಿ.ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ,ಜುಮ್ಮಾ ಮಸೀದಿ ಅಧ್ಯಕ್ಷ ಅರೀಫ್ ತೆಕ್ಕಲ್,ಕಾರ್ಯದರ್ಶಿ ಉಮ್ಮರ್ ಪಿ.ಕೆ,ಎಮ್ .ಆರ್.ಡಿ.ಎ.ಅಧ್ಯಕ್ಷ ಹಕೀಂ ದರ್ಖಾಸ್ ,ಎಸ್ .ಕೆ.ಎಸ್ .ಎಸ್ .ಎಫ್ .ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ,ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್,ಅಬ್ದುಲ್ ಖಾದರ್ ಮೊಟ್ಟಂಗಾರ್,ತಾಜುದ್ದೀನ್ ಟರ್ಲಿ, ಉಪಸ್ಥಿತರಿದ್ದರು .ಸಿಹಿತಿಂಡಿ ನೀಡಿ ಈದ್ ಫಿತ್ರ್ ಹಬ್ಬ ಆಚರಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…