ಪೈಂಬೆಚ್ಚಾಲಿನಲ್ಲಿ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

August 13, 2019
11:30 AM

ಸುಳ್ಯ: ತ್ಯಾಗ, ಸಹಿಷ್ಣುತೆಯ  ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

Advertisement
Advertisement

ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror