ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…