ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…