ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…