ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…