ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…