ಸುಳ್ಯ: ತ್ಯಾಗ, ಸಹಿಷ್ಣುತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪೈಂಬೆಚ್ಚಾಲಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಬಕ್ರೀದ್ ನಮಾಝ್ ಹಾಗು ಖತ್ಬಾ ಕ್ಕೆ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ ನೇತೃತ್ವ ನೀಡಿ ಪೆರ್ನಾಲ್ ಸಂದೇಶ ಭಾಷಣ ಮಾಡಿದರು. ಪ್ರವಾಹ ಸಂತಸ್ತರಿಗಾಗಿ ಪ್ರತ್ಯೇಕ ಪ್ರಾರ್ಥನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್, ಎಂವೈಎಸ್ ಅಧ್ಯಕ್ಷರಾದ ಪಿ.ಎಂ.ಅಬೂಬಕ್ಕರ್, ಎಸ್ವೈಎಸ್ ಅಧ್ಯಕ್ಷರಾದ ಪಿ.ಬಿ.ಮೂಸ ಹಾಜಿ, ಎಸ್ಸೆಸ್ಸೆಫ್ ಅಧ್ಯಕ್ಷರಾದ ಕೆ.ಎಂ.ಆಸಿಫ್, ಕೆಸಿಎಫ್ ನಾಯಕರಾದ ಪಿ.ಬಿ.ಫಖ್ರುದ್ದೀನ್ ಹಾಜಿ, ಪಿ.ಬಿ.ಅಬ್ದುರ್ರಹಿಮಾನ್, ಟಿ.ಎ.ಮೂಸ, ಕೆ.ಎಂ.ಹಾರಿಸ್, ಮೊದಲಾದವರು ಉಪಸ್ಥಿತರಿದ್ದರು.
ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…
ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…