ಪೈಂಬೆಚ್ಚಾಲು ಅಜ್ಮೀರ್ ಆಂಡ್ ನೇರ್ಚೆಯ ಆಮಂತ್ರಣ ಪತ್ರಿಕೆ ಬಿಡುಗಡೆ

February 14, 2020
1:10 PM

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಪೈಂಬೆಚ್ಚಾಲು ಇದರ ಅಧೀನದಲ್ಲಿ, ಮಾರ್ಚ್ 3 ಮತ್ತು 4ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆ ಹಾಗು ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಮಾಸಿಕ ಸ್ವಲಾತ್ ಮಜ್ಲಿಸ್ ನಲ್ಲಿ, ಜಮಾಅತ್ ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿ ಯವರು, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರಿಗೆ ನೀಡಿ ಬಿಡುಗಡೆಗೊಳಿಸಿದರು.

Advertisement
Advertisement

ಸಮಾರಂಭದ ಪ್ರಾರಂಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ ಪ್ರಾರ್ಥನೆ ನಡೆಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಆಂಡ್ ನೇರ್ಚೆ ಯ ವಿವರಣೆಯನ್ನು ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುರ್ರಹ್ಮಾನ್, ಪಿ.ಎಚ್.ಅಬ್ಬಾಸ್, ಮದರಸ ಉಸ್ತುವಾರಿ ಉಸ್ಮಾನ್ ಸಿ.ಎಚ್. ಎಸ್.ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ. ಕಾರ್ಯದರ್ಶಿ ರಫೀಖ್ ಪಿ.ಎಂ. ಕೋಶಾಧಿಕಾರಿ ಹಸೈನಾರ್ ಕೆ.ಎಚ್. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಮ್.ವೈಎಸ್ ಕಾರ್ಯದರ್ಶಿ ಅಬ್ದುಲ್ ಅಲಿ ಪಿ. ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
June 10, 2025
9:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group