ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಪೈಂಬೆಚ್ಚಾಲು ಇದರ ಅಧೀನದಲ್ಲಿ, ಮಾರ್ಚ್ 3 ಮತ್ತು 4ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆ ಹಾಗು ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಮಾಸಿಕ ಸ್ವಲಾತ್ ಮಜ್ಲಿಸ್ ನಲ್ಲಿ, ಜಮಾಅತ್ ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿ ಯವರು, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಾರಂಭದ ಪ್ರಾರಂಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ ಪ್ರಾರ್ಥನೆ ನಡೆಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಆಂಡ್ ನೇರ್ಚೆ ಯ ವಿವರಣೆಯನ್ನು ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುರ್ರಹ್ಮಾನ್, ಪಿ.ಎಚ್.ಅಬ್ಬಾಸ್, ಮದರಸ ಉಸ್ತುವಾರಿ ಉಸ್ಮಾನ್ ಸಿ.ಎಚ್. ಎಸ್.ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ. ಕಾರ್ಯದರ್ಶಿ ರಫೀಖ್ ಪಿ.ಎಂ. ಕೋಶಾಧಿಕಾರಿ ಹಸೈನಾರ್ ಕೆ.ಎಚ್. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಮ್.ವೈಎಸ್ ಕಾರ್ಯದರ್ಶಿ ಅಬ್ದುಲ್ ಅಲಿ ಪಿ. ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…