ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಪೈಂಬೆಚ್ಚಾಲು ಇದರ ಅಧೀನದಲ್ಲಿ, ಮಾರ್ಚ್ 3 ಮತ್ತು 4ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆ ಹಾಗು ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಮಾಸಿಕ ಸ್ವಲಾತ್ ಮಜ್ಲಿಸ್ ನಲ್ಲಿ, ಜಮಾಅತ್ ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿ ಯವರು, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಾರಂಭದ ಪ್ರಾರಂಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ ಪ್ರಾರ್ಥನೆ ನಡೆಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಆಂಡ್ ನೇರ್ಚೆ ಯ ವಿವರಣೆಯನ್ನು ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುರ್ರಹ್ಮಾನ್, ಪಿ.ಎಚ್.ಅಬ್ಬಾಸ್, ಮದರಸ ಉಸ್ತುವಾರಿ ಉಸ್ಮಾನ್ ಸಿ.ಎಚ್. ಎಸ್.ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ. ಕಾರ್ಯದರ್ಶಿ ರಫೀಖ್ ಪಿ.ಎಂ. ಕೋಶಾಧಿಕಾರಿ ಹಸೈನಾರ್ ಕೆ.ಎಚ್. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಮ್.ವೈಎಸ್ ಕಾರ್ಯದರ್ಶಿ ಅಬ್ದುಲ್ ಅಲಿ ಪಿ. ಮೊದಲಾದವರು ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…