ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಪೈಂಬೆಚ್ಚಾಲು ಇದರ ಅಧೀನದಲ್ಲಿ, ಮಾರ್ಚ್ 3 ಮತ್ತು 4ರಂದು ಪೈಂಬೆಚ್ಚಾಲು ಮಸೀದಿ ವಠಾರದಲ್ಲಿ ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆ ಹಾಗು ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಮಾಸಿಕ ಸ್ವಲಾತ್ ಮಜ್ಲಿಸ್ ನಲ್ಲಿ, ಜಮಾಅತ್ ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿ ಯವರು, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರಿಗೆ ನೀಡಿ ಬಿಡುಗಡೆಗೊಳಿಸಿದರು.
ಸಮಾರಂಭದ ಪ್ರಾರಂಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ ಪ್ರಾರ್ಥನೆ ನಡೆಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಆಂಡ್ ನೇರ್ಚೆ ಯ ವಿವರಣೆಯನ್ನು ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ಅಲ್ ಹಾಜ್ ಬಿ.ಯಂ.ಇಸ್ಮಾಯಿಲ್ ಸಖಾಫಿ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿ, ಉಪಾಧ್ಯಕ್ಷರಾದ ಟಿ.ಎಂ.ಅಬ್ದುರ್ರಹ್ಮಾನ್, ಪಿ.ಎಚ್.ಅಬ್ಬಾಸ್, ಮದರಸ ಉಸ್ತುವಾರಿ ಉಸ್ಮಾನ್ ಸಿ.ಎಚ್. ಎಸ್.ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ. ಕಾರ್ಯದರ್ಶಿ ರಫೀಖ್ ಪಿ.ಎಂ. ಕೋಶಾಧಿಕಾರಿ ಹಸೈನಾರ್ ಕೆ.ಎಚ್. ಎಸ್ಸೆಸ್ಸೆಫ್ ಅಧ್ಯಕ್ಷರಾದ ಆಸಿಫ್ ಕೆ. ಎಂ. ಎಮ್.ವೈಎಸ್ ಕಾರ್ಯದರ್ಶಿ ಅಬ್ದುಲ್ ಅಲಿ ಪಿ. ಮೊದಲಾದವರು ಉಪಸ್ಥಿತರಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…