Advertisement
ಸುದ್ದಿಗಳು

ಪೈಂಬೆಚ್ಚಾಲು ಅಜ್ಮೀರ್ ಆಂಡ್ ನೇರ್ಚೆಗೆ ವಿದ್ಯುಕ್ತ ಚಾಲನೆ

Share

ಪೈಂಬೆಚ್ಚಾಲು: ಎರಡು ದಿನಗಳಲ್ಲಿ ಬಹಳ ವಿಜ್ರಂಬಣೆಯಿಂದ ನಡೆಯುವ ಐದನೇ ಅಜ್ಮೀರ್ ಆಂಡ್ ನೇರ್ಚೆ ಹಾಗೂ ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮಕ್ಕೆ, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿಯವರು ಧ್ವಜಹಾರೋಹಣದ ಮೂಲಕ ಇಂದು ಬೆಳಿಗ್ಗೆ ಚಾಲನೆ ನೀಡಿದರು.

ಖತೀಬ್ ಉಸ್ತಾದರು ಪ್ರಾರ್ಥನೆ ನಡೆಸಿದರು. ಈ ಸಂದರ್ಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ, ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಎಂ.ಪಿ‌.ಇಬ್ರಾಹಿಂ, ಕೆ.ಎಚ್.ಇಬ್ರಾಹಿಂ ಮುಂತಾದವರು ಉಪಸ್ಥಿತರಿದ್ದರು. ಮಾರ್ಚ್ 3 ಹಾಗು 4 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಇಂದು ರಾತ್ರಿ ಪ್ರಖ್ಯಾತ ಕೆ.ಸಿ.ಎ.ಕುಟ್ಟಿ ಕೊಡುವಳ್ಳಿ ಹಾಗು ಸಂಘಡಿಗರಿಂದ ಕಥಾ ಪ್ರಸಂಗ ನಡೆಯಲಿದೆ. ಸೂಫಿವರ್ಯರಾದ ವಾಲೆಮಂಡೋವು ಉಸ್ತಾದ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಮಾ.4ರಂದು ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೆರ್ಚೆಯಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೂರಿಕ್ಕುಝಿ ತಙಳ್, ಸಯ್ಯಿದ್ ಸಾಲಿಂ ಬುಖಾರಿ ತಙಳ್, ಸಯ್ಯಿದ್ ಜಿಫ್ರಿ ತಙಳ್ , ಖ್ಯಾತ ಭಾಷಣಗಾರ ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮೊದಲಾದ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಲ್ ಹಾಜ್ ಬಿ.ಎಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ ಧನ್ಯವಾದವಿತ್ತರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

2 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

4 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

9 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

12 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

13 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago