ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.