ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…