ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…