ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…