ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…