ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…