ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…