ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…