ಪೈಂಬೆಚ್ಚಾಲು: ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರಕಾರವು ಕೈಗೊಂಡಿರುವ ನಿಷೇಧಾಜ್ಞೆ ಲಾಕ್ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವ ಪೈಂಬೆಚ್ಚಾಲಿನ 40 ಕುಟುಂಬಗಳಿಗೆ, ಸಾಮಾಜಿಕ ಹೋರಾಟಗಾರ, ಪೈಂಬೆಚ್ಚಾಲು ನಾಗರಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಬ್ದುಲ್ ಅಲಿ ಅವರು ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ನೀಡಿದರು.
ಈ ಮೊದಲು ಪೈಂಬೆಚ್ಚಾಲಿನವರ ವಿವಿಧ ಬೇಡಿಕೆಗಳ ಹೋರಾಟದ ಮುಂಚೂಣಿಯಲ್ಲಿದ್ದು ಊರಿನವರ ಮೆಚ್ಚುಗೆಯನ್ನು ಪಡೆದಿದ್ದ ಅಬ್ದುಲ್ ಅಲಿ, ಲಾಕ್ಡೌನ್ ಪ್ರಾರಂಭವಾದಂದಿನಿಂದ ನಿರಂತರವಾಗಿ ಊರಿನ ಜನರಿಗೆ ಆಹಾರ ಸಾಮಾಗ್ರಿಗಳು, ಔಷಧಿ ಮೊಬೈಲ್ ರೀಚಾರ್ಜ್ ಸಹಿತ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…