ಸುಳ್ಯ: ಎಸ್ಸೆಸ್ಸೆಫ್ ಅರ್ಧವಾರ್ಷಿಕ ಕೌನ್ಸಿಲ್ ಹಾಗೂ ಈ ವರ್ಷ ಪೈಂಬೆಚ್ಚಾಲಿನಿಂದ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ, ಹಾಗೂ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಎಂ.ಮದ್ರಸ ವಠಾರದಲ್ಲಿ ನಡೆಯಿತು.
ಸದರ್ ಉಸ್ತಾದ್ ಇಸ್ಮಾಯಿಲ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಚಾಲನೆಗೊಂಡ, ಸಮಾರಂಭದ ಉದ್ಘಾಟನೆಯನ್ನು ಖತಿಬ್ ಉಸ್ತಾದ್ ನಾಸಿರ್ ಸುಖೈಫಿ ಯವರು ನಿರ್ವಹಿಸಿದರು. ಅಡ್ವಕೇಟ್ ಮೂಸ ಪಿ.ಎಂ. ಶುಭಹಾರೈಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಟಿ.ಎಂ.ಸೂಫಿ ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ ಸೆಕ್ಟರ್ ನಾಯಕರಾದ ಸ್ವಾದಿಖ್ ಪಿ.ಜಿ., ಬಶೀರ್ ಕಲ್ಲುಮುಟ್ಲು, ಮಾಲಿಕ್ ಕೊಯಂಗಿ ವೀಕ್ಷಕರಾಗಿ ಆಗಮಿಸಿದರು.
ಪಿ.ಎಚ್.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಟಿಎಎಚ್ಚ್ ಸಅದಿ ಧನ್ಯವಾದವಿತ್ತರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…