ಸುಳ್ಯ: ಎಸ್ಸೆಸ್ಸೆಫ್ ಅರ್ಧವಾರ್ಷಿಕ ಕೌನ್ಸಿಲ್ ಹಾಗೂ ಈ ವರ್ಷ ಪೈಂಬೆಚ್ಚಾಲಿನಿಂದ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ, ಹಾಗೂ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಎಂ.ಮದ್ರಸ ವಠಾರದಲ್ಲಿ ನಡೆಯಿತು.
ಸದರ್ ಉಸ್ತಾದ್ ಇಸ್ಮಾಯಿಲ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಚಾಲನೆಗೊಂಡ, ಸಮಾರಂಭದ ಉದ್ಘಾಟನೆಯನ್ನು ಖತಿಬ್ ಉಸ್ತಾದ್ ನಾಸಿರ್ ಸುಖೈಫಿ ಯವರು ನಿರ್ವಹಿಸಿದರು. ಅಡ್ವಕೇಟ್ ಮೂಸ ಪಿ.ಎಂ. ಶುಭಹಾರೈಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಟಿ.ಎಂ.ಸೂಫಿ ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ ಸೆಕ್ಟರ್ ನಾಯಕರಾದ ಸ್ವಾದಿಖ್ ಪಿ.ಜಿ., ಬಶೀರ್ ಕಲ್ಲುಮುಟ್ಲು, ಮಾಲಿಕ್ ಕೊಯಂಗಿ ವೀಕ್ಷಕರಾಗಿ ಆಗಮಿಸಿದರು.
ಪಿ.ಎಚ್.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಟಿಎಎಚ್ಚ್ ಸಅದಿ ಧನ್ಯವಾದವಿತ್ತರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…