ಸುಳ್ಯ: ಎಸ್ಸೆಸ್ಸೆಫ್ ಅರ್ಧವಾರ್ಷಿಕ ಕೌನ್ಸಿಲ್ ಹಾಗೂ ಈ ವರ್ಷ ಪೈಂಬೆಚ್ಚಾಲಿನಿಂದ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ, ಹಾಗೂ ಕೋಶಾಧಿಕಾರಿ ಕೆ.ಎಂ.ಮುಹಮ್ಮದ್ ಹಾಜಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಎಂ.ಮದ್ರಸ ವಠಾರದಲ್ಲಿ ನಡೆಯಿತು.
ಸದರ್ ಉಸ್ತಾದ್ ಇಸ್ಮಾಯಿಲ್ ಸಖಾಫಿ ಉಸ್ತಾದರ ಪ್ರಾರ್ಥನೆಯೊಂದಿಗೆ ಚಾಲನೆಗೊಂಡ, ಸಮಾರಂಭದ ಉದ್ಘಾಟನೆಯನ್ನು ಖತಿಬ್ ಉಸ್ತಾದ್ ನಾಸಿರ್ ಸುಖೈಫಿ ಯವರು ನಿರ್ವಹಿಸಿದರು. ಅಡ್ವಕೇಟ್ ಮೂಸ ಪಿ.ಎಂ. ಶುಭಹಾರೈಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಟಿ.ಎಂ.ಸೂಫಿ ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ ಸೆಕ್ಟರ್ ನಾಯಕರಾದ ಸ್ವಾದಿಖ್ ಪಿ.ಜಿ., ಬಶೀರ್ ಕಲ್ಲುಮುಟ್ಲು, ಮಾಲಿಕ್ ಕೊಯಂಗಿ ವೀಕ್ಷಕರಾಗಿ ಆಗಮಿಸಿದರು.
ಪಿ.ಎಚ್.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಟಿಎಎಚ್ಚ್ ಸಅದಿ ಧನ್ಯವಾದವಿತ್ತರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…