ನಮ್ಮೂರ ಸುದ್ದಿ

ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ನೆರೆ ಸಂತ್ರಸ್ಥರ ನಿಧಿಗೆ ಸಹಾಯಧನ ವಿತರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ  ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

13 minutes ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

45 minutes ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago