ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…