ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…