ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…