ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…