ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…