ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…