Advertisement
ನಮ್ಮೂರ ಸುದ್ದಿ

ಪೈಂಬೆಚ್ಚಾಲು ಎಸ್ಸೆಸ್ಸೆಫ್ ಧ್ವಜ ದಿನಾಚರಣೆ

Share

ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

18 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

18 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago