ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…