ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…