ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…