ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…