ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…