ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್, ಇದರ ಸ್ಥಾಪಕ ದಿನವಾದ ಸೆಪ್ಟೆಂಬರ್ ಹತ್ತೊಂಬತ್ತು ರಂದು, ಪೈಂಬೆಚ್ಚಾಲು ಎಸ್ಸೆಸ್ಸೆಫ್ ಶಾಖಾ ವತಿಯಿಂದ ಧ್ವಜ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಘಟನೆಯ ಅಧ್ಯಕ್ಷರಾದ ಕೆ.ಎಂ.ಆಸಿಫ್ ರವರ ಅಧ್ಯಕ್ಷತೆಯಲ್ಲಿ, ಖತೀಬ್ ಉಸ್ತಾದ್ ಅಬ್ದುಲ್ ನಾಸಿರ್ ಸುಖೈಫಿ ಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ. ಅಬ್ದುಲ್ ಕಾದರ್ ರವರು ಧ್ವಜಾರೋಹಣ ಗೈದರು. ಎಸ್ ವೈಎಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ಯಂ.ಇಸ್ಮಾಯಿಲ್ ಸಖಾಫಿ ಯವರು ಸಂದೇಶ ಭಾಷಣಮಾಡಿದರು.
ಸಮಾರಂಭದಲ್ಲಿ ಫಾರೂಖ್ ಮದನಿ ಸೆರ್ಕಳ, ಎಸ್ ವೈಎಸ್ ನಾಯಕರಾದ ಪಿ.ಬಿ. ಮೂಸ ಹಾಜಿ, ಎಂ.ಪಿ.ಇಬ್ರಾಹಿಂ, ಪಿ.ಎಂ. ಇಬ್ರಾಹಿಂ, ಸಿ.ಎಚ್.ಉಸ್ಮಾನ್, ಪಿ.ಎಂ. ರಫೀಖ್, ಟಿ.ಎಂ.ಸೂಫಿ ಎಸ್ಸೆಸ್ಸೆಫ್ ನಾಯಕರಾದ ಕೆ.ಎಂ.ಹಸೈನಾರ್, ಸಿದ್ದೀಖ್ ಸಖಾಫಿ ಹಾಗು ಎಸ್ಸೆಸ್ಸೆಫ್, ಎಸ್ ವೈಎಸ್ ಕಾರ್ಯಕರ್ತರೂ ಉಪಸ್ಥಿತರಿದ್ದರು. ಪಿ.ಎ.ಸಿದ್ದೀಖ್ ಹಿಮಮಿ ಸಖಾಫಿ ಸ್ವಾಗತಿಸಿ, ಧನ್ಯವಾದವಿತ್ತರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…