ಕಾರ್ಯಕ್ರಮಗಳು

ಪೈಂಬೆಚ್ಚಾಲು ಎಸ್ಸೆಸ್ಸೆಫ್ ವಾರ್ಷಿಕ ಮಹಾಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.

Advertisement

ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

7 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

7 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

8 hours ago