ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.
ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…