ಕಾರ್ಯಕ್ರಮಗಳು

ಪೈಂಬೆಚ್ಚಾಲು ಎಸ್ಸೆಸ್ಸೆಫ್ ವಾರ್ಷಿಕ ಮಹಾಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೈಂಬೆಚ್ಚಾಲು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಪೈಂಬೆಚ್ಚಾಲು ಶಾಖೆಯ ವಾರ್ಷಿಕ ಮಹಾಸಭೆಯು ಪೆಬ್ರವರಿ 2 ರಂದು ಶಾಖಾಧ್ಯಕ್ಷರಾದ ಆಸಿಫ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಎಚ್.ಐ.ಮದರಸಾ ವಠಾರದಲ್ಲಿ ನಡೆಯಿತು.

Advertisement
Advertisement

ಸುಳ್ಯ ಸೆಕ್ಟರ್ ಕೋಶಾಧಿಕಾರಿ ಸಿದ್ದೀಖ್ ಸಖಾಫಿ ಸಭೆಯನ್ನು ಉದ್ಘಾಟಿಸಿದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಮುಖ್ಯ ಪ್ರಭಾಷಣ ಗೈದರು. ಎಸ್ ವೈಎಸ್ ಅಧ್ಯಕ್ಷರಾದ ಅಡ್ವಕೇಟ್ ಮೂಸ ಪಿ.ಎಂ.ಶುಭಹಾರೈಸಿ ಮಾತನಾಡಿದರು. ಎಸ್ ವೈಎಸ್ ನಾಯಕರಾದ ಉಸ್ಮಾನ್ ಸಿ.ಎಚ್., ರಫೀಖ್ ಪಿ.ಎಂ. ಮುಖ್ಯಾತಿಥಿಗಳಾಗಿ ಭಾಗವಹಿಸಿದರು. ಸೆಕ್ಟರ್ ನಾಯಕರಾದ ಪಿ.ಎಂ.ರಹೀಂ, ಸಿದ್ದೀಖ್ ಹಿಮಮಿ ವೀಕ್ಷಕರಾಗಿ ಆಗಮಿಸಿ ಸಭೆಯ ಮೇಲ್ನೋಟವನ್ನು ವಹಿಸಿದರು. ಮುಂದಿನ ಸಾಲಿಗೆ ಪ್ರಸ್ತುತ ಸಮಿತಿಯನ್ನೇ ಮುಂದುವರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಆಸಿಫ್ ಕೆ.ಎಂ, ಉಪಾಧ್ಯಕ್ಷರು ಅಬ್ದುರ್ರಝ್ಝಾಖ್ ಪಿ.ಎ, ಅಬ್ದುಲ್ ಅಲಿ ಪಿ. ಪ್ರ. ಕಾರ್ಯದರ್ಶಿ ಟಿ.ಎ.ಎಚ್. ಸಅದಿ, ಜೊ.ಕಾರ್ಯದರ್ಶಿ ಹಸೈನಾರ್ ಕೆ.ಎಂ., ಕೋಶಾಧಿಕಾರಿ ಶೆರೀಫ್ ಟಿ.ಎ., ನೌಶಾದ್ ಕೆ.ಎಚ್., ಸಿದ್ದೀಖ್ ಸಖಾಫಿ, ಅಬ್ದುರ್ರಹ್ಮಾನ್ ಪಿ.ಎಂ, ಆಬಿದ್ ಸಖಾಫಿ ಪಿ.ಎ, ಕಮಾಲ್ ಸಿ, ಸಾಬಿತ್ ಟಿ.ಎ, ತಮೀಮ್ ಟಿ.ಐ. ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎ.ಎಚ್.ಸಅದಿ ಸ್ವಾಗತಿಸಿ, ಧನ್ಯವಾದವಿತ್ತರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

5 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

23 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago